ಏ.30: ವಿದ್ಯುತ್ ನಿಲುಗಡೆ

0

ಪುತ್ತೂರು: ಮಾಣಿ-ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಏ.30ರಂದು ಪೂರ್ವಾಹ್ನ 10:00ರಿಂದ ಸಂಜೆ 4:೦೦ ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here