ಮಾಸ್ಟರ್ಸ್ ಅಥ್ಲೆಟಿಕ್ಸ್:ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ರಿಗೆ ಕಂಚಿನ ಪದಕ

0

ಪುತ್ತೂರು: ಇಂಡಿಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ವತಿಯಿಂದ ಮುಂಬಯಿಯ ಸೋಮಯ್ಯ ವಿದ್ಯಾವಿಹಾರ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಮಹಾರಾಷ್ಟ್ರ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ನವರು ಎಪ್ರಿಲ್ 26 ರಿಂದ 28 ರವರೆಗೆ ನಡೆದ 43 ನೇ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನಲ್ಲಿ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ವೆಂಕಟೇಶ್ ಪ್ರಸಾದ್ ( ದಿ.ರಾಮಚಂದ್ರ ಭಟ್ ಮತ್ತು ಶ್ರೀಮತಿ ಸರಸ್ವತಿ ಭಟ್ ಕುಂಟಾಪು ಇವರ ಪುತ್ರ) 400 ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ, 5 ಕಿ.ಮೀ ನಡಿಗೆ, ಎತ್ತರ ಜಿಗಿತ ಮತ್ತು 110 ಮೀ ಹರ್ಡಲ್ಸ್ ನಲ್ಲಿ ನಾಲ್ಕನೇ ಸ್ಥಾನ ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here