ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 45 ಸಾವಿರ ಮತಗಳ ಅಂತರದಿಂದ ಗೆಲುವು – ಅಶೋಕ್ ಪೂಜಾರಿ ಬೊಳ್ಳಾಡಿ

0

ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಿದೆ.ಆದ್ದರಿಂದ ಪಕ್ಷದ ಬಗ್ಗೆ ಮತದಾರರಿಗೆ ಒಲವು ಹೆಚ್ಚಿದ್ದು ಈ ಸಲ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು 25 ರಿಂದ 45 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಲಿದ್ದಾರೆ. ಬಿಜೆಪಿ ಮೇಲೆ ಜನರಿಗೆ ಒಲವು ಕಡಿಮೆ ಆಗಿರುವುದು  ಕಂಡು ಬಂದಿದೆ. ದ.ಕ ಲೋಕಸಭಾ ಕ್ಷೇತ್ರದಲ್ಲಿ ಒಂದು ಆಮೂಲಾಗ್ರ ಬದಲಾವಣೆಯನ್ನು ಜನ ಬಯಸಿದ್ದಾರೆ. ಆದು ಈ ಸಲ ನಡೆಯುತ್ತದೆ.
– ಅಶೋಕ್ ಪೂಜಾರಿ ಬೊಳ್ಳಾಡಿ, ಅಧ್ಯಕ್ಷರು ಒಳಮೊಗ್ರು ವಲಯ ಕಾಂಗ್ರೆಸ್

LEAVE A REPLY

Please enter your comment!
Please enter your name here