ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 25 ಸಾವಿರ ಮತಗಳ ಅಂತರದಿಂದ ಗೆಲುವು – ಪುರಂದರ ರೈ ಕೋರಿಕ್ಕಾರು

0

ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಿದೆ. ನುಡಿದಂತೆ ನಡೆದ ಸರ್ಕಾರದ ಬಗ್ಗೆ ಜನರಲ್ಲಿ ಒಲವು ಹೆಚ್ಚಾಗಿದೆ. ಅದೆಷ್ಟೋ ಬಡವರಿಗೆ ಗ್ಯಾರಂಟಿ ಊರುಗೋಲಾಗಿದೆ. ಆದ್ದರಿಂದ ಪಕ್ಷದ ಬಗ್ಗೆ ಮತದಾರರಿಗೆ ಒಲವು ಹೆಚ್ಚಿದ್ದು ಈ ಸಲ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಲಿದ್ದಾರೆ. ದ.ಕ ಲೋಕಸಭಾ ಕ್ಷೇತ್ರದಲ್ಲಿ ಒಂದು ಆಮೂಲಾಗ್ರ ಬದಲಾವಣೆಯನ್ನು ಜನ ಬಯಸಿದ್ದಾರೆ. ಆದು ಈ ಸಲ ಖಂಡಿತ ನಡೆಯುತ್ತದೆ ಎಂಬ ವಿಶ್ವಾಸ ನನಗಿದೆ.
– ಪುರಂದರ ರೈ ಕೋರಿಕ್ಕಾರು , ಅಧ್ಯಕ್ಷರು ಕೆದಂಬಾಡಿ ವಲಯ ಕಾಂಗ್ರೆಸ್

LEAVE A REPLY

Please enter your comment!
Please enter your name here