ಗೀತಾ ಶಿವರಾಜ್‌ಕುಮಾರ್‌ ಪರ ಶಾಸಕ ಅಶೋಕ್‌ ರೈ ಪ್ರಚಾರ

0

ಪುತ್ತೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ ಕುಮಾರ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಅವರ ಪರ ಪುತ್ತೂರಿನ ಶಾಸಕ ಅಶೋಕ್‌ ಕುಮಾರ್‌ ರೈ ಪ್ರಚಾರ ಕಾರ್ಯ ನಡೆಸಿದರು.ಅವರು ಕುಂದಾಪುರ ತಾಲೂಕಿನ ಆಜರಿ ಗೋವೆಹಾಡಿ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here