ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ನಡೆದ ಮಹಿಳಾ ಸಮಾವೇಶ-ಎಂ.ಎಸ್.ಮಹಮ್ಮದ್, ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ ಭಾಗಿ

0

ಪುತ್ತೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಬೈಂದೂರ್ ಬ್ಲಾಕ್ ಕಾಂಗ್ರೆಸ್ ನೇತೃತ್ವದ ಕಿರಿಮಂಜೇಶ್ವರದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ, ಬೈಂದೂರು ಕ್ಷೇತ್ರದ ಉಸ್ತುವಾರಿ ಎಂ.ಎಸ್ ಮುಹಮ್ಮದ್, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿರುವ
ಬೈಂದೂರ್ ವಿಧಾನ ಸಭಾ ಕ್ಷೇತ್ರದ ಉಕ್ಕುಂದ ಜಿಲ್ಲಾ ಪಂ ಉಸ್ತುವಾರಿಗಳಾದ ಮುರಳಿಧರ್ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ ರವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here