ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿ ಮುರಳೀಧರ್.ಯಸ್

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರು ಚಂದ್ರಕುಮಾರ್ ರವರು ನಿವೃತ್ತಿಗೊಂಡ ಹಿನ್ನಲೆಯಲ್ಲಿ ನೂತನ ಪ್ರಭಾರ ಪ್ರಾಂಶುಪಾಲರಾಗಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಮುರಳೀಧರ್.ಯಸ್. ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯ್ಕೆ ಮಾಡಿದೆ.

ಇವರು ಮೇ.1 ರಂದು ಪ್ರಾಚಾರ್ಯರಾಗಿ ನಿಯಕ್ತಿಗೊಂಡರು.ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘದ ಪಾಲಿಟೆಕ್ನಿಕ್‌ನ ಪ್ರತಿನಿಧಿಯಾದ ವಾಮನ್ ಪೈ,ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ,ಸಂಚಾಲಕ ಮಹಾದೇವ ಶಾಸ್ತ್ರಿ,ಸದಸ್ಯರುಗಳಾದ ರವಿಮುಂಗ್ಲಿಮನೆ,ಈಶ್ವರಚಂದ್ರ ಹಾಗೂ ಚಂದ್ರಕುಮಾರ್ ಅಧಿಕಾರ ಹಸ್ತಾಂತರಕ್ಕೆ ಸಾಕ್ಷಿಯಾಗಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here