ಬಿಜೆಪಿ ಅಭ್ಯರ್ಥಿ ಕ್ಯಾ.ಬಿಜೇಶ್ ಚೌಟ 2 ಲಕ್ಷ ಮತಗಳ ಅಂತರದಿಂದ ಗೆಲುವು- ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು

0

ದ.ಕ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಕ್ಯಾಪ್ಟನ್ ಬಿಜೇಶ್ ಚೌಟರವರು ಸುಮಾರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25 ಸಾವಿರ ಮತಗಳ ಅಂತರದಿಂದ ಲೀಡ್ ಬರಬಹುದು. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಇದು ನನ್ನ ಅಭಿಪ್ರಾಯ.
ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಅಧ್ಯಕ್ಷರು, ತಾಲೂಕು ಸಹಕಾರ ಭಾರತಿ. ಹಿರಿಯ ಬಿಜೆಪಿ ಮುಖಂಡರು.

LEAVE A REPLY

Please enter your comment!
Please enter your name here