ಇಂದು ಮತ್ತು ನಾಳೆ ಶ್ರೀ ಕ್ಷೇತ್ರ ಕಾಣಿಯೂರಿನಲ್ಲಿ ನಾಗಶಿಲಾ ಪ್ರತಿಷ್ಠೆ, ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ

0

ಪುತ್ತೂರು: ಮೇ.5(ಇಂದಿನಿಂದ)ಮೇ.6ರವರೆಗೆ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ 23 ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆ ಇವರ ನೇತೃತ್ವದಲ್ಲಿ ನೂತನವಾದ ಆರೂಢದಲ್ಲಿ ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ಜರಗಲಿರುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here