ಪದ್ಮರಾಜ್ ಆರ್. ಪೂಜಾರಿ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ-ನವಾಝ್ ಕರ್ವೇಲು

0

ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರು 30 ಸಾವಿರ ಮತಗಳ ಅಂತರದಿಂದ ಈ ಬಾರಿ ಗೆಲುವು ಸಾಧಿಸಲಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 4 ಮತಗಳ ಲೀಡ್ ಪಡೆಯಲಿದ್ದಾರೆ. ಉತ್ತಮ ನಡೆ, ನುಡಿ, ದೂರ ದೃಷ್ಟಿ ಇವರ ಗೆಲುವಿಗೆ ಒಂದು ಕಾರಣವಾದರೆ, ಸಿದ್ದರಾಮಯ್ಯ ಸರಕಾರ ನೀಡಿದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಲಿದೆ. ಈ ಬಾರಿ ಪದ್ಮರಾಜ್ ಆರ್. ಪೂಜಾರಿಯವರಿಗೆ ಎಲ್ಲಾ ಜಾತಿ- ಧರ್ಮಗಳ ಅಭ್ಯರ್ಥಿಗಳು ಮತ ಚಲಾಯಿಸಿದ್ದಾರೆ. ಅದರಲ್ಲೂ ಬಿಲ್ಲವ ಮತ್ತು ಅಲ್ಪಸಂಖ್ಯಾತರ ಹೆಚ್ಚು ಮತಗಳನ್ನು ಪಡೆಯಲು ಅವರು ಯಶಸ್ವಿಯಾಗಿದ್ದಾರೆ.
ನವಾಝ್ ಕರ್ವೇಲು
ಅಧ್ಯಕ್ಷರು, 34 ನೆಕ್ಕಿಲಾಡಿ ಬೂತ್ ಕಾಂಗ್ರೆಸ್

LEAVE A REPLY

Please enter your comment!
Please enter your name here