ಶುಭವಿವಾಹ : ಅನ್ವೇಶ್- ಅಶ್ವಿನಿ

0

ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ನಿವಾಸಿ ಶಂಕರನಾರಾಯಣ ಹೆಬ್ಬಾರ್ ಹಾಗೂ ಶ್ಯಾಮಲ ದಂಪತಿಯ ಪುತ್ರಿ ಅಶ್ವಿನಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿ ರವೀಶ್ ಕೇಕುಣ್ಣಾಯ್ಯ ಹಾಗೂ ಕುಸುಮ ದಂಪತಿಯ ಪುತ್ರ ಕೆ.ಆರ್.ಅನ್ವೇಶ್ ಅವರ ವಿವಾಹವು ಮೇ. 1 ರಂದು ಪುತ್ತೂರಿನ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here