ಕೆದಂಬಾಡಿ ಗ್ರಾಪಂ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿ ನಿಧನ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನ ಹೊಂದಿದ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ ಹಿತಾಕ್ಷಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here