ಮೇ.10: ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಬಸವೇಶ್ವರ ಜಯಂತಿ, ಹೇಮರೆಡ್ಡಿ ಮಲ್ಲಮ್ಮ ಜಯಂತಿ

0

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೇ 10ರಂದು ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ನ್ಯಾಯಾಲಯ ಸಭಾಭವನದಲ್ಲಿ ಶ್ರೀ ಬಸವೇಶ್ವರ ಜಯಂತಿ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯನ್ನು ಮಾಡಲಾಗುವುದು.


ಲೋಕಸಭೆ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜ್ಯಾರಿಯಲ್ಲಿರುವುದರಿಂದ ಬೆಳಿಗ್ಗೆ ಗಂಟೆ 10.30ಕ್ಕೆ ಸರಳವಾಗಿ ಕಾರ್ಯಕ್ರಮ ನಡೆಯಲಿದೆ ಎಂದು ತಹಸೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here