ರಾಷ್ಟ್ರೀಯ ಅಕಾಡೆಮಿ ಪರೀಕ್ಷೆ – ಕುಂಬ್ರದ ತೃಷಾ ಕುಮಾರಿ ತೇರ್ಗಡೆ 

0

ಪುತ್ತೂರು: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ರವರು ಎ.21ರಂದು ಬೆಂಗಳೂರಿನಲ್ಲಿ ನಡೆಸಿದ  ಎನ್ ಡಿ ಎ 1(ರಾಷ್ಟ್ರೀಯ ರಕ್ಷಣಾ ಅಕಾಡೆಮಿ) ಪರೀಕ್ಷೆಯಲ್ಲಿ ತೃಷಾ ಕುಮಾರಿ ಕುಂಬ್ರರವರು ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಒಳಮೊಗ್ರು ಗ್ರಾಮದ ಕುಂಬ್ರ ಅಶೋಕ್ ಕುಮಾರ್ ಬಡಕ್ಕೋಡಿ ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸವಿತಾ.ಎಸ್ ರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here