ನೆಟ್ಟಾರು: ಯುವಕ ಆತ್ಮಹತ್ಯೆಗೆ ಶರಣು

0

ಪುತ್ತೂರು: ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ನೆಟ್ಟಾರು ನಿವಾಸಿ ಕಿನ್ನಿಮಜಲು ಹುಕ್ರಪ್ಪ ಎಂಬವರ ಪುತ್ರ ಚರಣ್(22) ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ತೆರಳಿ ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here