ಸಂಪ್ಯ:ಅಪಾಯಕಾರಿ ಮರದ ಗೆಲ್ಲು ತೆರವು ಮಾಡುವಂತೆ ಸೂಚಿಸಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದ ಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ಮರದ ಗೆಲ್ಲು ಅಪಾಯಕಾರಿಯಾಗಿದೆ ಎಂದು ಸಾರ್ವಜನಿಕರು ಶಾಸಕರಿಗೆ ಕರೆ ಮಾಡಿ ತಿಳಿಸಿದ್ದರು. ತಕ್ಷಣ ಸ್ಥಳಕ್ಕೆ ತೆರಳಿದ ಶಾಸಕರು ವೀಕ್ಷಣೆ ಮಾಡಿ ಮರದ ಗೆಲ್ಲು ತೆರವು ಮಾಡುವಂತೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here