ಸಂಟ್ಯಾರು ಕಲ್ಲಕಟ್ಟ ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪತ್ತನಾಜೆ ತಂಬಿಲ ಸೇವೆ 

0

ಪುತ್ತೂರು: ಸಂಟ್ಯಾರು ಕಲ್ಲಕಟ್ಟದಲ್ಲಿರುವ ಶ್ರೀ ರಾಜಗುಳಿಗನ ಸಾನಿಧ್ಯದಲ್ಲಿ ಪತ್ತನಾಜೆ ಪ್ರಯುಕ್ತ ಸಾರ್ವಜನಿಕ ಕಾಲದಿ ತಂಬಿಲ ಸೇವೆಯು ಮೇ.19ರಂದು ಊರ ಭಕ್ತಭಿಮಾನಿಗಳ ಸಹಕಾರದಿಂದ ಬಹಳ ವಿಜೃಂಭಣೆಯಿಂದ ಜರಗಿತು. ಈ ಸಂದರ್ಭದಲ್ಲಿ ಸಮಿತಿಯವರು ಹಾಗೂ ಊರ ಪರಊರ ಭಕ್ತಭಿಮಾನಿಗಳು ಉಪಸ್ಥಿತರಿದ್ದು ಮಧ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here