ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು – ಬೋಳೋಡಿ ಚಂದ್ರಹಾಸ ರೈ 

0

ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಿದೆ. ನುಡಿದಂತೆ ನಡೆದ ಸರ್ಕಾರದ ಬಗ್ಗೆ ಜನರಲ್ಲಿ ಒಲವು ಹೆಚ್ಚಾಗಿದೆ. ಅದೆಷ್ಟೋ ಬಡವರಿಗೆ ,ಮಧ್ಯಮ ವರ್ಗದ ಜನರಿಗೆ ಗ್ಯಾರಂಟಿ ಊರುಗೋಲಾಗಿದೆ. ಆದ್ದರಿಂದ ಪಕ್ಷದ ಬಗ್ಗೆ ಮತದಾರರಿಗೆ ಒಲವು ಹೆಚ್ಚಿದ್ದು ಈ ಸಲ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು 50 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಲಿದ್ದಾರೆ.  ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 15 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ. ರಾಜ್ಯದಲ್ಲಿ 20 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಲಿದೆ. ಜನ ಬದಲಾವಣೆಯನ್ನು ಬಯಸಿದ್ದಾರೆ.ಅದು ಈ ಸಲ ಆಗುತ್ತದೆ.

– ಬೋಳೋಡಿ ಚಂದ್ರಹಾಸ ರೈ
ಹಿರಿಯ ಕಾಂಗ್ರೆಸ್ ಮುಖಂಡ

LEAVE A REPLY

Please enter your comment!
Please enter your name here