1.50 ಲಕ್ಷ ಮತಗಳ ಅಂತರದಿಂದ ಪದ್ಮರಾಜ್ ಆರ್. ಪೂಜಾರಿಗೆ ಗೆಲುವು-ಅಬ್ದುಲ್ ಖಾದರ್

0

ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರು ಪುತ್ತೂರಿನಲ್ಲಿ 35 ಸಾವಿರ ಮತಗಳ ಲೀಡ್ ಪಡೆಯಲಿದ್ದು, 1.50 ಲಕ್ಷ ಮತಗಳ ಅಂತರದಿಂದ ಅವರು ಗೆಲುವನ್ನು ಸಾಧಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು, ಕಾಂಗ್ರೆಸ್ ಸರಕಾರಕ್ಕಿರುವ ಬಡವರ ಮೇಲಿನ ಕಾಳಜಿ ಅವರ ಗೆಲುವಿಗೆ ಕಾರಣವಾಗಲಿದೆ.
ಅಬ್ದುಲ್ ಖಾದರ್
ಅಧ್ಯಕ್ಷರು, 34 ನೆಕ್ಕಿಲಾಡಿ ಬೂತ್ ಕಾಂಗ್ರೆಸ್

LEAVE A REPLY

Please enter your comment!
Please enter your name here