![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಉತ್ತಮವಾಗಿ ಸಿಂಗಾರಿ ಮೇಳದ ಪ್ರದರ್ಶನ ನೀಡಿಕೊಂಡು ಬರುತ್ತಿರುವ ಕಡಬ ತಾಲೂಕಿನ ಚಾರ್ವಾಕ ಕಪಿಲೇಶ್ವರ ಸಿಂಗಾರಿ ಮೇಳವು 5 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಮೇಳದ ಸದಸ್ಯರು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಮಾಡುವ ಮೂಲಕ ವಿನೂತನವಾಗಿ ಸಂಭ್ರಮಚಾರಣೆಯನ್ನು ಆಚರಿಸಿಕೊಂಡರು.
![](https://puttur.suddinews.com/wp-content/uploads/2024/05/Untitled-2-16.jpg)