ಸಾಮರಸ್ಯ ಗತಿ ವಿಧಿ ಪ್ರಾಂತ ಸಹ ಸಂಯೋಜಕರಾಗಿ ರಾಜೇಶ್‌ ಜಿವಿ

0

ಪುತ್ತೂರು: ಬಿಜೆಪಿ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿದ್ದ ರಾಜೇಶ್ ಜಿವಿ ಮತ್ತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ಕೆ ಮರಳಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.ಸಂಘದಲ್ಲಿ ಪ್ರಾಂತ ಗತಿ ವಿಧಿ ಸಹ ಸಂಯೋಜಕರಾಗಿ ನಿಯುಕ್ತಿಗೊಂಡಿದ್ದಾರೆ. ರಾಜೇಶ್‌ ಜಿವಿ ,ಮೂಲತಃ ಕಡಬ ಕುಂತೂರುನವರಾಗಿದ್ದಾರೆ.

LEAVE A REPLY

Please enter your comment!
Please enter your name here