![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಮೇ.26ರಂದು ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶ್ರಮದಾನ ಮಾಡಲಾಯಿತು.
![](https://puttur.suddinews.com/wp-content/uploads/2024/05/hosamajalu-1-1.jpg)
ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಶೌರ್ಯ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೇಮಾ, ಶಿಕ್ಷಕರು, ಶೌರ್ಯ ಘಟಕದ ಸ್ವಯಂ ಸೇವಕರು, ಕೌಕ್ರಾಡಿ ಒಕ್ಕೂಟದ ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
![](https://puttur.suddinews.com/wp-content/uploads/2024/05/hosamajalu-2.jpg)