ಬೊಳುವಾರು ಆಂಜನೇಯ ಮಂತ್ರಾಲಯದಲ್ಲಿ ’ಪತ್ತನಾಜೆ’ ಯಕ್ಷಗಾನ ಕೂಟ

0

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ” ಪತ್ತನಾಜೆ” ಕೂಟವು ಮೇ 24ರಂದು ಬೊಳುವಾರು ಓ೦ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ” ಜಾಂಬವತಿ ಕಲ್ಯಾಣ ” ಪ್ರಸಂಗದೊಂದಿಗೆ ಸಂಪನ್ನಗೊಂಡಿತು.


ಹಿಮ್ಮೇಳದಲ್ಲಿ ಯಲ್ ಯನ್ ಭಟ್ , ಸತೀಶ್ ಇರ್ದೆ, ಆನಂದ ಸವಣೂರು, ನಿತೀಶ್ ಎಂಕಣ್ಣಮೂಲೆ, ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಮುರಳೀಧರ ಕಲ್ಲೂರಾಯ, ಪರೀಕ್ಷಿತ್ ಪುತ್ತೂರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ ( ಭಾಸ್ಕರ್ ಬಾರ್ಯ ಮತ್ತು ಭಾಸ್ಕರ್ ಶೆಟ್ಟಿ ಸಾಲ್ಮರ ), ಜಾಂಬವಂತ ( ಪೂಕಳ ಲಕ್ಷ್ಮೀನಾರಾಯಣ ಭಟ್ ), ಬಲರಾಮ( ಮಾಂಬಾಡಿ ವೇಣುಗೋಪಾಲ ಭಟ್ ), ನಾರದ ( ಚಂದ್ರಶೇಖರ್ ಭಟ್ ಬಡೆಕ್ಕಿಲ ), ಜಾಂಬವತಿ ( ಪ್ರೇಮಲತಾ ಟಿ ರಾವ್ )ಸಹಕರಿಸಿದರು. ಟಿ.ರಂಗನಾಥ ರಾವ್ ಸ್ವಾಗತಿಸಿ ಹರೀಣಾಕ್ಷಿ ಜೆ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here