ಪಾಲ್ತಾಡು ಶ್ರೀ ಅಮ್ಮನವರ ದೇವಸ್ಥಾನದ ಆಡಳಿತ ಮಂಡಳಿಗೆ ಆಯ್ಕೆ

0

ಗೌರವಾಧ್ಯಕ್ಷರಾಗಿ ಬಾಬು ಎನ್, ಅಧ್ಯಕ್ಷರಾಗಿ ಮಧುಸೂದನ್, ಪ್ರಧಾನ ಕಾರ್ಯದರ್ಶಿಯಾಗಿ ಭರತ್

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ಶ್ರೀ ಅಮ್ಮನವರ ದೇವಸ್ಥಾನದ ಆಡಳಿತಕ್ಕೆ ನೂತನ ಸಮಿತಿಯನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಇತ್ತೀಚೆಗೆ ರಚಿಸಲಾಯಿತು. ಸಮಿತಿಯ ಗೌರವ ಅಧ್ಯಕ್ಷರಾಗಿ ನಿವೃತ ಶಿಕ್ಷಕ‌ ಬಾಬು.ಎನ್, ಸಮಿತಿಯ ಅಧ್ಯಕ್ಷರಾಗಿ ಮಧುಸೂದನ್, ‌ಉಪಾಧ್ಯಕ್ಷರಾಗಿ ರಘುನಾಥ, ಪ್ರಧಾನ ಕಾರ್ಯದರ್ಶಿಯಾಗಿ ಭರತ್, ಜತೆ ಕಾರ್ಯದರ್ಶಿಯಾಗಿ ಪ್ರಮೋದ್ ಮತ್ತು ಚೇತನಾ, ಕೋಶಾಧಿಕಾರಿಯಾಗಿ ಶಶಿಕುಮಾರ್ ಬಿ.ಎನ್.  ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಮಾಜಿ ಅಧ್ಯಕ್ಷರುಗಳಾದ ಸುಂದರ ಬಾಕಿಜಾಲ್‌ ಮತ್ತು ಮಾಧವ ಅದೇ ರೀತಿ ಸದಸ್ಯರುಗಳಾಗಿ ನವೀನ, ಸುಂದರ ಕೆ. ಶರತ್, ಲತಾ, ಶೀಲಾ, ಬೇಬಿ, ಪುಷ್ಪಾ ಆಯ್ಕೆಯಾದರು.

LEAVE A REPLY

Please enter your comment!
Please enter your name here