ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಮೇ.31 ರಂದು ಪುತ್ತೂರು ಕ್ಷೇತ್ರದ ವಿವಿಧ ಕಡೆ ಭೇಟಿ ನೀಡುವ ಹಿನ್ನಲೆಯಲ್ಲಿ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ರಾಜಾರಾಮ ಭಟ್, ನವೀನ್ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here