ಎನ್‌ಎಮ್‌ಎಮ್‌ಎಸ್ ವಿದ್ಯಾರ್ಥಿವೇತನಕ್ಕೆ ಆಯಿಷತು ತಶ್‌ಫೀಖ ಆಯ್ಕೆ

0

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ – KSQAAC, ಬೆಂಗಳೂರು ಇವರು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಿದ National – Means – cum – Merit Scholarship (NMMS) ಪರೀಕ್ಷೆಯಲ್ಲಿ ಶ್ರೀ ಪಂಚಲಿಂಗೇಶ್ವರ ಪ್ರೌಢ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿ ಆಯಿಷತು ತಶ್‌ಫೀಖ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಈಶ್ವರಮಂಗಲದ ನಿವಾಸಿ ಅಬ್ದುಲ್ ರಝಾಕ್ ಹಾಗೂ ನೆಬಿಸತ್ ಮಿಸ್ರಿಯಾ ಇವರ ಪುತ್ರಿಯಾಗಿದ್ದಾಳೆ.

LEAVE A REPLY

Please enter your comment!
Please enter your name here