ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ನಾಯಕರ ದಂಡು

0

ಪುತ್ತೂರು: ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಇಂದು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಪುತ್ತೂರು ಮಿನಿವಿಧಾನ ಸೌಧದ ಬಳಿ ಕಾಂಗ್ರೆಸ್ ಬೂತ್ ನಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ ರೈ, ಡಾ.ರಾಜರಾಮ ಕೆ ಬಿ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಪುತ್ತೂರು ಉಸ್ತುವಾರಿಯಾದ ವಿಜಯಕುಮಾರ್ ಸೊರಕೆ ಹಾಗೂ ಪಕ್ಷದ ಮುಖಂಡರುಗಳಾದ ಮುರಳೀಧರ ರೈ ಮಠಂತಬೆಟ್ಟು, ಜೋಕಿಂ ಡಿಸೋಜಾ, ಅಬ್ದುಲ್ ರಹಿಮಾನ್ ಯೂನಿಕ್, ಲ್ಯಾನ್ಸಿ ಮಸ್ಕರೇನಸ್, ರಮನಾಥ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here