ಗೆಲುವಿನ ನಗೆ ಬೀರಿ ಚಿತ್ರಕ್ಕೆ ಫೋಸ್‌ ಕೊಟ್ಟ ಬಿಜೆಪಿ ನಾಯಕರು

0

ಪುತ್ತೂರು:ದ.ಕನ್ನಡದ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸಂದರ್ಭದಲ್ಲಿ ಉಪಸ್ಥಿತರಿದ್ದ ,ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಗೆಲುವಿನ ಸಂತೋಷ ಹಂಚಿಕೊಂಡರು.

LEAVE A REPLY

Please enter your comment!
Please enter your name here