ಕುದ್ಮಾರು, ಬೆಳಂದೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

0

ಕಾಣಿಯೂರು: ದ. ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಅವರ ಭರ್ಜರಿ ಗೆಲುವು ಹಾಗೂ ಎನ್ ಡಿ ಎ ಹೆಚ್ಚು ಸ್ಥಾನವನ್ನು ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಮಾರು, ಬೆಳಂದೂರು, ಕಾಯಿಮಣ, ಪಳ್ಳತ್ತಾರು, ಬೈತಡ್ಕದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

LEAVE A REPLY

Please enter your comment!
Please enter your name here