ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶ್ವಪರಿಸರ ದಿನಾಚರಣೆ

0

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂ.5ರಂದು ವಿಶ್ವಪರಿಸರ ದಿನವನ್ನು ಆಚರಿಸಲಾಯಿತು.

ವಿಶ್ವಪರಿಸರ ದಿನದ ಮಹತ್ವವನ್ನು 9ನೇ ತರಗತಿ ವಿದ್ಯಾರ್ಥಿ ಕು| ರಕ್ಷಾ ಎಂ ಜೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಔಷಧೀಯ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ಕೋಶಾಧಿಕಾರಿಗಳಾದ ಲಿಂಗಪ್ಪ ಜೆ, ಮುಖ್ಯಶಿಕ್ಷಕಿ ಶೈಲಶ್ರೀ ರೈ ಎಸ್, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥೆ ಕು. ಶ್ವೇತಾ ಕೋಡಿಂಬಾಳ, ಪರಿಸರ ಸಂಘದ ಮೇಲ್ವಿಚಾರಕಿ ಸೌಮ್ಯ ಕೆ ಎ, ಮಮತಾ ಎಸ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here