ಮಾಡಾವು ಮಲೆ : ಕಾಡಾನೆ ಸಂಚಾರ ,ಕೃಷಿ ನಾಶ

0

ಪುತ್ತೂರು : ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.ಜೂ.5ರ ರಾತ್ರಿ ವೇಳೆಯಲ್ಲಿ ಮಾಡಾವು ಮಲೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು,ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

LEAVE A REPLY

Please enter your comment!
Please enter your name here