ಕುಮಾರಮಂಗಲ,ಓಲೆಮುಂಡೋವು, ಎರಬೈಲು ಕಾಡಾನೆ ದಾಳಿ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಪುತ್ತೂರು: ಪುತ್ತೂರು ತಾಲೂಕಿನ ಬೊಳಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ,ಕೆಯ್ಯೂರು ಗ್ರಾಮದ ಓಲೆಮುಂಡೋವು ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
ಈ ಸ್ಥಳಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪ್ರಮುಖರಾದ ರಾಕೇಶ್ ರೈ ಕೆಡೆಂಜಿ,ಇಂದಿರಾ ಬಿ.ಕೆ, ತಾರಾನಾಥ ಕಾಯರ್ಗ,ಸತೀಶ್ ಅಂಗಡಿಮೂಲೆ, ಪ್ರಕಾಶ್ ರೈ ಸಾರಕರೆ ಮೊದಲಾದರಿದ್ದರು.

LEAVE A REPLY

Please enter your comment!
Please enter your name here