ವಿವೇಕಾನಂದ ಮಾಸ್‌ ಕಮ್ಯೂನಿಕೇಷನ್‌ ಮತ್ತು ಜರ್ನಲಿಸಂ ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

0

ಪುತ್ತೂರು: ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ದಿವ್ಯಶ್ರೀ ವಿ ರೈ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ವಿದ್ಯಾರ್ಥಿನಿಯಾಗಿದ್ದ ದಿವ್ಯಶ್ರಿ ವಿ ರೈ ಕಳೆದ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ.

ಪುತ್ತೂರಿನ ಅರಿಯಡ್ಕ ಗ್ರಾಮದ ತ್ಯಾಗರಾಜ ನಗರದ ನಿವಾಸಿ ವಿಠ್ಠಲ್‌ ರೈ ಹಾಗು ಶಾಲಿನಿ ವಿ ರೈ ಮತ್ತು ಸಹೋದರಿ ಮಧುಶ್ರೀ ಅವರೊಂದಿಗೆ ವಾಸವಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ.

LEAVE A REPLY

Please enter your comment!
Please enter your name here