ಅಳಿಕೆ: ಅಶಕ್ತ ಮಕ್ಕಳಿಗೆ ಪುಸ್ತಕ ವಿತರಣೆ

0

ಪುತ್ತೂರು: ಅಳಿಕೆ ಒಕ್ಕೂಟದ ಸಭೆಯಲ್ಲಿ ಅಶಕ್ತ ಮಕ್ಕಳಿಗೆ ಪುಸ್ತಕ ವಿತರಣೆಯನ್ನು ಇತ್ತೀಚೆಗೆ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಅಳಿಕೆ ಶಾಲಾ ಶಿಕ್ಷಕರಾದ ಯಾದವ, ಪಂಚಾಯತ್ ಅಧ್ಯಕ್ಷ ಪದ್ಮನಾಭ, ಒಕ್ಕೂಟದ ಉಪಾಧ್ಯಕ್ಷ ಮೋನಪ್ಪ, ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ, ಮೇಲ್ವಿಚಾರಕಿ ಮಾಲತಿಯವರು ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭ ಪದಾಧಿಕಾರಿಗಳು, ಸೇವಾಪ್ರತಿನಿಧಿ ಚಂದ್ರಾವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here