ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮೇ.31ರಂದು ಸೇವಾ ನಿವೃತ್ತಿ ಹೊಂದಿದ ಜಯರಾಮ ಶೆಟ್ಟಿ ಕೆ ಅವರಿಗೆ ವಿದಾಯ ಸಮಾರಂಭ ಜೂ.8ರಂದು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮೇ.31ರಂದು ಸೇವಾ ನಿವೃತ್ತಿ ಹೊಂದಿದ ಜಯರಾಮ ಶೆಟ್ಟಿ ಕೆ ಅವರಿಗೆ ವಿದಾಯ ಸಮಾರಂಭ ಜೂ.8ರಂದು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆಯಲಿದೆ.