




ಪುತ್ತೂರು:ಇಂದು(ಜೂ.8) ಕೆಲ ಹೊತ್ತು ಸುರಿದ ಮಳೆಗೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣ ಬಳಿಯ ರಸ್ತೆಯಲ್ಲಿ ಮಳೆಯ ನೀರು ನಿಂತು ವಾಹನ ಸವಾರರು ಪರದಾಡುವಂತಹ ಸ್ಥಿತಿ ಎದುರಾಗಿದೆ. ಮಳೆಯ ನೀರಿನ ರಭಸಕ್ಕೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದೆ ಸಮಸ್ಯೆ ತಲೆದೂರಿದೆ.










ಪುತ್ತೂರು:ಇಂದು(ಜೂ.8) ಕೆಲ ಹೊತ್ತು ಸುರಿದ ಮಳೆಗೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣ ಬಳಿಯ ರಸ್ತೆಯಲ್ಲಿ ಮಳೆಯ ನೀರು ನಿಂತು ವಾಹನ ಸವಾರರು ಪರದಾಡುವಂತಹ ಸ್ಥಿತಿ ಎದುರಾಗಿದೆ. ಮಳೆಯ ನೀರಿನ ರಭಸಕ್ಕೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದೆ ಸಮಸ್ಯೆ ತಲೆದೂರಿದೆ.




