![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಸತತ 3ನೇ ಭಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪಡ್ನೂರು ಗ್ರಾಮದ ಕುಂಜಾರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಲಾಯಿತು.
ಶ್ರೀಧರ ಕುಂಜಾರು, ರಾಧಾಕೃಷ್ಣ ಕುಂಜಾರು, ಯಶೋಧರ ಕುಂಜಾರು ಸಹಿತ ಹಲವು ಮಂದಿ ಭಾಗವಹಿಸಿದ್ದರು.
![](https://puttur.suddinews.com/wp-content/uploads/2024/06/Untitled-3-6.jpg)