ಪಡುಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯಕ್ರಮ

0

ನೆಲ್ಯಾಡಿ: ನರೇಂದ್ರ ಮೋದಿಯವರು ಸತತ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ಪಡುಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮ ಕೈಗೊಂಡರು.


ಪಡುಬೆಟ್ಟುವಿನಲ್ಲಿ ಸುಮಾರು ಒಂದೂವರೇ ಕಿ.ಮೀ. ದೂರದ ತನಕ ರಸ್ತೆಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಬಿಜೆಪಿ ಪಡುಬೆಟ್ಟು ಬೂತ್ ಸಮಿತಿ ಅಧ್ಯಕ್ಷ ರಮೇಶ್ ಶೆಟ್ಟಿಯವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here