ಅಂಕತ್ತಡ್ಕ: ಅಪಘಾತದಿಂದ ಗಾಯಗೊಂಡ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

0

ಪುತ್ತೂರು: ಅಪಘಾತದಿಂದ ಗಾಯಗೊಂಡು ಸಂಕಷ್ಟದಲ್ಲಿರುವ ಕಾರ್ಯಕರ್ತ ಕೆಯ್ಯೂರು ಗ್ರಾಮದ ಅಂಕತ್ತಡ್ಕ ಬಾಲಕೃಷ್ಣ ಗೌಡ ಅವರ ಮನೆಗೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಪ್ರಸನ್ನ ಮಾರ್ತ ,ಪ್ರವೀಣ್ ಶೆಟ್ಟಿ ತಿಂಗಳಾಡಿ ಮೊದಲಾದವರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಕೆಯ್ಯೂರು ಘಟಕದ ವತಿಯಿಂದ ಧನಸಹಾಯ ನೀಡಲಾಯಿತು.

LEAVE A REPLY

Please enter your comment!
Please enter your name here