ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಪೋಷಕರಿಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು : ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ; ಪೋಷಕರಿಗೆ ಮಾಹಿತಿ ಕಾರ್ಯಾಗಾರ (Parent Orientation Program)ಜೂ.8ರಂದು ಪೂರ್ವ ಪ್ರಾರ್ಥಮಿಕ ಹಂತದ ಮಕ್ಕಳ ಪೋಷಕರಿಗೆ ಹಾಗೂ ಜೂ.11ರಂದು ಪ್ರಾಥಮಿಕ ಮತ್ತು ಪ್ರೌಢ ವಿದ್ಯಾರ್ಥಿಗಳ ಪೋಷಕರಿಗೆ ಆಯೋಜಿಸಲಾಯಿತು.

2024-25ನೇ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು; ಇದರಲ್ಲಿ, ಶಾಲಾ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಶಾಲಾ ಮುಖ್ಯ ಗುರು ಸಿಂಧು ವಿ. ಜಿ ಉಪಸ್ಥಿತರಿದ್ದು, ಶಾಲಾ ಬೋಧಕ ವರ್ಗದವರು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here