ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ

0

ಬಡಗನ್ನೂರುಃ ಪಡುಮಲೆ ಮದಕ  ಶ್ರೀ ರಾಜರಾಜೇಶ್ವರಿ ಸಾನಿಧಿಯಲ್ಲಿ ಜೂ.14 ರಂದು  ಸಂಕ್ರಮಣ ಅಂಗವಾಗಿ ವಿಶೇಷ  ಪೂಜೆ ನಡೆಯಿತು. ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನಗಳನ್ನು ನೇರವೆರಿಸಿದರು.

ಕಾರ್ಯಕ್ರಮದಲ್ಲಿ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ  ವ್ಯವಸ್ಥಾಪನಾ  ಸಮಿತಿ ನಿಕಟಪೂರ್ವ  ಅಧ್ಯಕ್ಷ ಮನೋಜ್ ರೈ ಪೇರಾಲು ,ಹಾಗೂ ಸಮಿತಿ ಸದಸ್ಯರುಗಳು ಮತ್ತು  ಊರ ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here