![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಆಲಂಕಾರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ಆಲಂಕಾರಿನ ಬುಡೇರಿಯಾ ಎಂಬಲ್ಲಿ ಅಂದಾಜು 90 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿರುಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿದರು.
![](https://puttur.suddinews.com/wp-content/uploads/2024/06/WhatsApp-Image-2024-06-17-at-12.50.45-PM.jpeg)
ಈ ಸಂಧರ್ಭದಲ್ಲಿ ಸುಳ್ಯ ಮಂಡಲ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ,ಆಲಂಕಾರು ಗ್ರಾ.ಪಂ ಸದಸ್ಯರಾದ ಸದಾನಂದ ಆಚಾರ್ಯ, ಸುನಂದ ಬಾರ್ಕುಳಿ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ದಿವಾಕರ ಕುಂಬಾರ, ದಯಾನಂದ ಬಡ್ಡಮೆ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.