ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪಶು ವೈದ್ಯಕೀಯ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶದ ಕುರಿತು ಮಾಹಿತಿ ಕಾರ್ಯಗಾರ ಜರಗಿತು.
![](https://puttur.suddinews.com/wp-content/uploads/2024/06/ramakunja-6.jpg)
ಪಶು ವೈದ್ಯೆ ಡಾ.ಅಪರ್ಣರವರು ವಿದ್ಯಾರ್ಥಿಗಳಿಗೆ ಪಶು ವೈದ್ಯಕೀಯ ಕ್ಷೇತ್ರದಲ್ಲಿನ ಉದ್ಯೋಗವಕಾಶಗಳ ಕುರಿತು ಮಾಹಿತಿಯನ್ನು ನೀಡಿದರು. ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ರವರು ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.