ಕರ್ಪಾಡಿ ಸಂಜೀವ ಗೌಡ ನಿಧನ

0


ಪುತ್ತೂರು: ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕರ್ಪಾಡಿ ಸಂಜೀವ ಗೌಡ (76) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ(ಜೂ.18) ಮುಂಜಾನೆ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಸ್ಥಳೀಯ ಪ್ರದೇಶದಲ್ಲಿ ಹೋಟೆಲ್ ನಡೆಸುತ್ತಿದ್ದರು. ಬಳಿಕ ಪೂರ್ಣ ಪ್ರಮಾಣದಲ್ಲಿ ಕೃಷಿ ಕಾರ್ಯ ನಡೆಸುತ್ತಿದ್ದರು. ಮೃತರು ಪತ್ನಿ ಸೇಸಮ್ಮ, ಪುತ್ರರಾದ ದಿನೇಶ್ ಗೌಡ, ವೆಂಕಟೇಶ್ ಗೌಡ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here