ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಶಾಸಕರಿಗೆ ಗೌರವಾರ್ಪಣೆ

0

ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿಯ ವಾರ್ಷಿಕ ಮಹಾಸಭೆಯು ತಾಲೂಕು ವೈದ್ಯಾಧಿಕಾರಿ ಕಛೇರಿ ಸಭಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ನೂತನ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಗೌರವಿಸಲಾಯಿತು .

ಈ ಸಂದರ್ಭದಲ್ಲಿ ರಕ್ಷಾ ಸಮಿತಿ ಸದಸ್ಯರಾದ ಆಸ್ಕರ್ ಆನಂದ್, ಸುದೇಶ್ ಶೆಟ್ಟಿ, ಸಿದ್ದೀಕ್ ಸುಲ್ತಾನ್, ವಿಕ್ಟರ್ ಪಾಯಿಸ್, ಮುಕೇಶ್ ಕೆಮ್ಮಿಂಜೆ, ಅನ್ವರ್ ಕಬಕ, ಜಿಲ್ಲಾ ಸದಸ್ಯ ದಾಮೋದರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here