ಹಾರಾಡಿ ಬನ್ನೂರು ರಸ್ತೆಯಲ್ಲಿ ಜಲಸಿರಿಯ ಅವೈಜ್ಞಾನಿಕ ಕಾಮಗಾರಿ- ವಾಹನಗಳ ಅಪಘಾತ – ಬೈಕ್ ಸವಾರ, ರಿಕ್ಷಾದಲ್ಲಿದ್ದ ವಿದ್ಯಾರ್ಥಿನಿಗೆ ಗಾಯ

0

ಪುತ್ತೂರು: ಹಾರಾಡಿ ಬನ್ನೂರು ರಸ್ತೆಯಲ್ಲಿ ಅಲ್ಲಲ್ಲಿ ಜಲಸಿರಿ ಯೋಜನೆಯ ಪೈಪ್ ಅಳವಡಿಕೆ ಕಾಮಗಾರಿಗೆ ಗುಂಡಿ ತೆಗೆದು ಬಳಿ‌ಕ ಅವೈಜ್ಞಾನಿಕವಾಗಿ ಮುಚ್ಚಿದರ ಪರಿಣಾಮ ಅಲ್ಲಲ್ಲಿ ರಸ್ತೆ ಮಧ್ಯೆ ಗುಂಡಿಗಳಾಗಿ ಆಗಾಗ ಹಲವು ವಾಹನಗಳು ಅಪಘಾತಕ್ಕೀಡಾಗುತ್ತಿದ್ದು ಇದೀಗ ಜೂ.19 ರಂದು ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ.


ಅಪಘಾತದಿಂದಾಗಿ ಬೈಕ್ ಸವಾರ ಮತ್ತು ಆಟೋ ರಿಕ್ಷಾದಲ್ಲಿದ್ದ ವಿದ್ಯಾರ್ಥಿನಿಯೊಬ್ಬರಿಗೆ ತೀವ್ರ ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here