ಜೂ.22 : ಪುತ್ತೂರು ಬಂಟರ ಸಂಘದ ಮಹಾಸಭೆ

0

ಪುತ್ತೂರು: ತಾಲ್ಲೂಕು ಬಂಟರ ಸಂಘದ 2020- 24 ನೇ ವರ್ಷದ ಮಹಾಸಭೆಯು ಜೂ. 22 ರಂದು ಬೆಳಿಗ್ಗೆ 10.30 ರಿಂದ ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದೆ. ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here