ತೋಟಗಾರಿಕೆ ಇಲಾಖೆಯಿಂದ ಜೇನುಕೃಷಿ ತರಬೇತಿಗೆ ಅರ್ಜಿ ಆಹ್ವಾನ

0

ಪುತ್ತೂರು: ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ 2 ದಿನದ ಜೇನು ಕೃಷಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.


ತರಬೇತಿಯಲಿ ಭಾಗವಹಿಸಿ ರೈತರು ಜೇನು ಕೃಷಿ ಕುರಿತು ತರಬೇತಿ ಹಾಗೂ ಜೇನು ಪೆಟ್ಟಿಗೆ ಸಹಾಯಧನ ಪಡೆದುಕೊಳ್ಳಬಹುದು. ಹೆಸರು ನೋಂದಾಯಿಸಲು ಜೂ. 29 ಅಂತಿಮ ದಿನಾಂಕವಾಗಿದೆ‌. ಹಾಗು ಹೆಸರು ನೋಂದಾಯಿಸಿಕೊಳ್ಳಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು:9449526117 ನ್ನು ಸಂಪರ್ಕಿಸುವಂತೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here