ನಾಳೆ(ಜೂ.25): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಿ-ಗಣಪತಿ ಹೋಮ

0

ಪುತ್ತೂರು: ಜೂ.25ರ ಮಂಗಳವಾರ ಬರುವ ಅಂಗಾರಕ ಸಂಕಷ್ಟಿ ಚತುರ್ಥಿ ಅಂಗವಾಗಿ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣಪತಿ ಗುಡಿಯ ಬಳಿ ಗಣಪತಿ ಹೋಮ ನಡೆಯಲಿದೆ. ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುಂತೆ ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here