ಪ್ರಕಾಶ್ ಪುರುಷರಕಟ್ಟೆಯವರ ಉತ್ತರ ಕ್ರಿಯೆ ಕಾರ್ಯಕ್ರಮ

0

ಪುತ್ತೂರು: ಇತ್ತೀಚೆಗೆ ನಿಧನ ಹೊಂದಿದ ಪ್ರಕಾಶ್ ಪುರುಷರಕಟ್ಟೆ ಅವರ ಉತ್ತರ ಕ್ರಿಯೆ ಕಾರ್ಯಕ್ರಮ ಜೂ.23ರಂದು ಮದ್ಯಾಹ್ನ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಿತು. ಮೃತರ ಸಂಬಂಧಿ ಬಾಲಕೃಷ್ಣ ಎಂಬವರು ನುಡಿನಮನ ಸಲ್ಲಿಸಿದರು. ನೂರಾರು ಮಂದಿ ಆಗಮಿಸಿ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಂತಿಮ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here